8:31 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಕೋಳಿ ಅಂಗಡಿ ತೆರೆಯಲು ಅವಕಾಶ: ರಾಜ್ಯ ಸರಕಾರಕ್ಕೆ ಕೆಪಿಎಫ್ ಬಿಎ ಆಗ್ರಹ

23/05/2021, 19:26

ಮಂಗಳೂರು(reporterkarnataka news): ಕೋಳಿ ಅಂಗಡಿ ಮಾಲೀಕರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅದೇನೆಂದರೆ ರಾಜ್ಯಾದ್ಯಂತ ಕೋಳಿ ಮಾಂಸದ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲಯ ಅವಕಾಶ ನೀಡಬೇಕು ಎಂದು ಕರ್ನಾಟಕ ಕುಕ್ಕುಟ ಕೃಷಿಕರ ಬ್ರೀಡರ್‌ಗಳ ಸಂಘ (ಕೆಪಿಎಫ್ ಬಿಎ) ರಾಜ್ಯ ಸರಕಾರವನ್ನು ಆಗ್ರಹಿಸಿದೆ. 

ಕೆಪಿಎಫ್ ಬಿಎ ಪಶು ಸಂಗೋಪನಾ ಮತ್ತು ಪಶುಪಾಲನಾ ಸೇವೆಗಳ ಇಲಾಖೆ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಸ್ತುತ ಮುಂಜಾನೆ 6ರಿಂದ ಬೆಳಗ್ಗೆ 10ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಈ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಕಳುಹಿಸಲಾಗಿರುವ ಪತ್ರದಲ್ಲಿ ಕೆಪಿಎಬಿಎ ಅಧ್ಯಕ್ಷ ಡಾ.ಸುಶಾಂತ್ ರೈ ಬಿ, ಕೋಳಿಯು ಅತಿ ಅಗ್ಗದ ಪ್ರೊಟೀನ್ ಮೂಲವಾಗಿದ್ದು, ಪ್ರತಿರೋಧ ಶಕ್ತಿಯನ್ನು ಉತ್ತೇಜಿಸುವಂತದ್ದೂ ಆಗಿದೆ. ಇದಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪಶು ಸಂಗೋಪನಾ ಮತ್ತು ಪಶುಪಾಲನಾ ಸೇವೆಗಳ ಇಲಾಖೆ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿ ಕೆಪಿಎಬಿಎ ಬರೆದಿರುವ ಪತ್ರದಲ್ಲಿ, ಕುಕ್ಕುಟ ಉತ್ಪನ್ನಗಳು ಬೇಗನೆ ಕೆಡುವ ಸ್ವರೂಪದ್ದಾಗಿದ್ದು, ಸಾಂಕ್ರಾಮಿಕ ಕಾಲಘಟ್ಟದಲ್ಲಿ ಸರಕಾರ ಈ ಉದ್ಯಮದ ಚೇತರಿಕೆಗೆ ಸರಕಾರ ನೆರವಾಗಬೇಕು ಎಂದು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು