6:50 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ

29/01/2026, 22:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಆನೆ ಮಾನವ ಸಂಘರ್ಷ ಮುಂದುವರೆದಿದೆ.ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮಿಪದ ಗೌರಿಬೆಟ್ಟ ಕಾಫಿ ತೋಟದಲ್ಲಿಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತಿದ್ದ ಲತೀಫ್ (65) ಎಂಬುವರ ಮೇಲೆ ದಾಳಿ ನಡೆಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯಾಹ್ನದ ವೇಳೆ ಕಾಫಿ ತೋಟದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದುಕಾರ್ಮಿಕ ಲತೀಫ್ ಮೇಲೆ ದಾಳಿ ಮಾಡಿ
ಬಲಿ ತೆಗೆದುಕೊಂದಿದೆ.ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದು ಈ ವೇಳೆ ಅರಣ್ಯ ಇಲಾಖೆ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸಹ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು