10:22 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ ಉದ್ಯಮಿ?

30/01/2026, 21:18

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಪ್ರತಿಷ್ಠಿತ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಶುಕ್ರವಾರ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿ.ಜೆ. ರಾಯ್‌ ಅವರು ತನ್ನ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸಿಬ್ಬಂದಿಗಳು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಆಸ್ಪತ್ರೆ ಸೇರುವ ಮುನ್ನವೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಕಾನ್ಫಿಡೆಂಟ್‌ ಗ್ರೂಪ್‌ ನ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮೂಟೆಗಟ್ಟಲೆ ದಾಖಲೆಗಳನ್ನ ಐಟಿ ಅಧಿಕಾರಿಗಳು ಒಯ್ದಿದ್ದರು.
ಸಿ.ಜೆ. ರಾಯ್‌ ಅವರು ಗನಚುಂಬಿ ಕಟ್ಟಡಗಳು, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಿಗೆ ಪ್ರಸಿದ್ಧರಾಗಿದ್ದರು. ಬಿಗ್ ಬಾಸ್ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಬಹುಮಾನಗಳನ್ನು ನೀಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು