9:42 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸ್ನೇಹಾಂಜಲಿ ಸೇವಾ ಸಂಘದಿಂದ  ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ  ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ 

08/09/2021, 16:04

ಬಂಟ್ವಾಳ(reporterkarnataka.com):
ಮಂಗಳೂರು ನೆಹರು ಯುವ ಕೇಂದ್ರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಆರೋಗ್ಯ ಕೇಂದ್ರ, ಬಂಟ್ವಾಳ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ ಹಾಗೂ ಲಸಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.




ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ನಗರ ಆರೋಗ್ಯಕೇಂದ್ರ ಆರೋಗ್ಯಾಧಿಕಾರಿಯಾದ ಅಶ್ವಿನಿ , ಅಕ್ಷತಾ ಹಾಗೂ ಸಿಬ್ಬಂದಿಗಳು ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಧಿಕಾರಿ ರಘವೀರ್ ಸೂಟರ್ ಪೇಟೆ,ತಾಲೂಕು ಯುವ ಸಂಯೋಜಕ ಆಶಿಶ್ ಅಜ್ಜಿಬೆಟ್ಟು ಹಾಗೂ ಸ್ನೇಹಾಂಜಲಿ ಸೇವಾ ಸಂಘದ ಪ್ರಮುಖರಾದ ಸದಾನಂದ ರಂಗೋಲಿ,  ರಾಜೇಶ್, ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಜಯಂತ್ ಅಗ್ರಬೈಲ್, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಮ್ ಅಜ್ಜಿಬೆಟ್ಟು, ಪ್ರಶಾಂತ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು