12:58 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸ್ನೇಹಾಂಜಲಿ ಸೇವಾ ಸಂಘದಿಂದ  ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ  ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ 

08/09/2021, 16:04

ಬಂಟ್ವಾಳ(reporterkarnataka.com):
ಮಂಗಳೂರು ನೆಹರು ಯುವ ಕೇಂದ್ರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಆರೋಗ್ಯ ಕೇಂದ್ರ, ಬಂಟ್ವಾಳ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ ಹಾಗೂ ಲಸಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.




ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ನಗರ ಆರೋಗ್ಯಕೇಂದ್ರ ಆರೋಗ್ಯಾಧಿಕಾರಿಯಾದ ಅಶ್ವಿನಿ , ಅಕ್ಷತಾ ಹಾಗೂ ಸಿಬ್ಬಂದಿಗಳು ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಧಿಕಾರಿ ರಘವೀರ್ ಸೂಟರ್ ಪೇಟೆ,ತಾಲೂಕು ಯುವ ಸಂಯೋಜಕ ಆಶಿಶ್ ಅಜ್ಜಿಬೆಟ್ಟು ಹಾಗೂ ಸ್ನೇಹಾಂಜಲಿ ಸೇವಾ ಸಂಘದ ಪ್ರಮುಖರಾದ ಸದಾನಂದ ರಂಗೋಲಿ,  ರಾಜೇಶ್, ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಜಯಂತ್ ಅಗ್ರಬೈಲ್, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಮ್ ಅಜ್ಜಿಬೆಟ್ಟು, ಪ್ರಶಾಂತ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು