8:05 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಸ್ನೇಹಾಂಜಲಿ ಸೇವಾ ಸಂಘದಿಂದ  ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ  ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ 

08/09/2021, 16:04

ಬಂಟ್ವಾಳ(reporterkarnataka.com):
ಮಂಗಳೂರು ನೆಹರು ಯುವ ಕೇಂದ್ರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಆರೋಗ್ಯ ಕೇಂದ್ರ, ಬಂಟ್ವಾಳ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್ -19 ಜನಜಾಗೃತಿ ಕಾರ್ಯಕ್ರಮ ಹಾಗೂ ಲಸಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.




ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ನಗರ ಆರೋಗ್ಯಕೇಂದ್ರ ಆರೋಗ್ಯಾಧಿಕಾರಿಯಾದ ಅಶ್ವಿನಿ , ಅಕ್ಷತಾ ಹಾಗೂ ಸಿಬ್ಬಂದಿಗಳು ಮತ್ತು ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಸಮನ್ವಯಧಿಕಾರಿ ರಘವೀರ್ ಸೂಟರ್ ಪೇಟೆ,ತಾಲೂಕು ಯುವ ಸಂಯೋಜಕ ಆಶಿಶ್ ಅಜ್ಜಿಬೆಟ್ಟು ಹಾಗೂ ಸ್ನೇಹಾಂಜಲಿ ಸೇವಾ ಸಂಘದ ಪ್ರಮುಖರಾದ ಸದಾನಂದ ರಂಗೋಲಿ,  ರಾಜೇಶ್, ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಜಯಂತ್ ಅಗ್ರಬೈಲ್, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಮ್ ಅಜ್ಜಿಬೆಟ್ಟು, ಪ್ರಶಾಂತ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು