5:50 PM Friday17 - October 2025
ಬ್ರೇಕಿಂಗ್ ನ್ಯೂಸ್
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಳಕೆದಾರರಿಗೆ ತ್ವರಿತ ಭದ್ರತೆ: ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಜತೆ ಭಾರತಿ ಏರ್‌ಟೆಲ್ ಪಾಲುದಾರಿಕೆ

08/09/2021, 18:59


ನವದೆಹಲಿ(reporterkarnataka.com):

ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರ್ತಿ ಏರ್‌ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. 

ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021ರ ಮೊದಲ ತ್ರೈಮಾಸಿಕದಲ್ಲಿ ಕ್ಯಾಸ್ಪರ್‍ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು