8:08 PM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಬಳಕೆದಾರರಿಗೆ ತ್ವರಿತ ಭದ್ರತೆ: ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಜತೆ ಭಾರತಿ ಏರ್‌ಟೆಲ್ ಪಾಲುದಾರಿಕೆ

08/09/2021, 18:59


ನವದೆಹಲಿ(reporterkarnataka.com):

ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರ್ತಿ ಏರ್‌ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. 

ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021ರ ಮೊದಲ ತ್ರೈಮಾಸಿಕದಲ್ಲಿ ಕ್ಯಾಸ್ಪರ್‍ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು