12:50 PM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಸುಳ್ಯ: ಮಾವನಿಂದ ಸೊಸೆಯ ಮೇಲೆ ಅಮಾನವೀಯ ಹಲ್ಲೆ; ಕೇಸ್‌ ದಾಖಲು

05/02/2026, 12:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೆಯ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಮನೆಯ ಕೋಣೆಯಲ್ಲಿದ್ದಾಗ, ಅವರ ಮಾವ ಅಕ್ರಮವಾಗಿ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದು, ಮಹಿಳೆ ತಪ್ಪಿಸಿಕೊಂಡು ಹೊರಗೆ ಬಂದಾಗ ಮಹಿಳೆಯ ಗಂಡನು ಸಹ ತಂದೆಯ ಪರವಾಗಿ ವರ್ತಿಸಿ ಚಿಕಿತ್ಸೆ ಕೊಡಿಸಲು ನಿರಾಕರಿಸಿದ್ದಾರೆ. ನಂತರ ಹಲ್ಲೆಗೊಳಗಾದ ಮಹಿಳೆಯನ್ನು ಅವರ ತಂದೆ-ತಾಯಿ ಸಂಪಾಜೆ ಸರಕಾರಿ ಆಸ್ಪತ್ರೆಗೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು,ಘಟಣಾ ಸ್ಥಳದ ಆದಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು