1:05 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಇಂಧನ ಖಾಲಿ?: ವಿಜಯಪುರ ಬಳಿ ಖಾಸಗಿ ಜೆಟ್ ಪತನ; ಪೈಲಟ್ ಸಹಿತ ಇಬ್ಬರು ಪಾರು

09/02/2026, 12:10

ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿದ್ದು, ಪೈಲಟ್ ಸಹಿತ ಇಬ್ಬರು ಪಾರಾಗಿದ್ದಾರೆ.


ರೆಡ್ ಬರ್ಡ್ ಖಾಸಗಿ ಸಂಸ್ಥೆಗೆ ಸೇರಿದ ಜೆಟ್ ವಿಮಾನ ಇದಾಗಿದ್ದು,ಘಟನೆಗೆ ವಿಮಾನದಲ್ಲಿ ಇಂಧನ ಖಾಲಿ ಯಾಗಿದ್ದೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಈ ಇಂಧನ ಖಾಲಿಯಾದ ಬಗ್ಗೆ ಪೈಲೆಟ್ ಗೆ ಅರಿವು ಬಂದಿದೆ. ತಕ್ಷಣವೇ ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದು ಜಮೀನು ಒಂದರ ಮೇಲೆ ವಿಮಾನ ಪತನಗೊಂಡಿದ್ದು ಭಾರೀ ಪ್ರಮಾಣದ ಹಾನಿ ತಪ್ಪಿದೆ. ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿದೆ. ರೆಡ್ ಬರ್ಡ್ ಖಾಸಗಿ ಸಂಸ್ಥೆಗೆ ಸೇರಿದ ಜೆಟ್ ವಿಮಾನ ಇದಾಗಿದ್ದು,ಘಟನೆಗೆ ವಿಮಾನದಲ್ಲಿ ಇಂಧನ ಖಾಲಿ ಯಾಗಿದ್ದೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಈ ಇಂಧನ ಖಾಲಿಯಾದ ಬಗ್ಗೆ ಪೈಲೆಟ್ ಗೆ ಅರಿವು ಬಂದಿದೆ. ತಕ್ಷಣವೇ ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದು ಜಮೀನು ಒಂದರ ಮೇಲೆ ವಿಮಾನ ಪತನಗೊಂದಿದ್ದು ಭಾರೀ ಪ್ರಮಾಣದ ಹಾನಿ ತಪ್ಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು