5:38 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರ ರಂಪಾಟ; ಹಣಕ್ಕೆ ಬೇಡಿಕೆ

11/02/2026, 20:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.repoeterkarnataka@gmail.com

ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರು ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ.
ಮದುವೆ ಮನೆಯವರು 500 ರೂಪಾಯಿ ಕೊಟ್ಟಾಗ 10 ಸಾವಿರ ಕೊಡಿ ಎಂದು ಗಲಾಟೆ ಮಾಡಿದ ಮಂಗಳ ಮುಖಿಯರು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ವಧು-ವರರ ಮುಂದೆಯೇ ಮಂಗಳ ಮುಖಿಯರು ಹಣಕ್ಕೆ ಬೇಡಿಕೆ ಇಟ್ಟದ್ದರು.



ಕೊಟ್ಟಷ್ಟು ತೆಗೊಂಡು ಹೋಗಬೇಕು ಎಂದು ಮದುವೆ ಮನೆಯವರು ಹೇಳದರೂ ಕೇಳದೇ ಗಲಾಟೆ ಮಾಡಿದ್ದಾರೆ.
ಮಂಗಳಮುಖಿಯರು ಅವಾಚ್ಯ ಶಬ್ದಗಳಿಂದ ಬೈದು ಮದುವೆ ಮಂಟಪದಲ್ಲಿ ರಂಪಾಟ ಮಾಡಿ ಇಡೀ ಮದುವೆ ಮನೆ ಸಂಭ್ರಮವನ್ನೇ ಕೆಡಿಸಿ ಬಿಟ್ಟಿದ್ದಾರೆ. ನಿಮಗೆ ಹಣ ಕೊಡೋ ಯೋಗ್ಯತೆ ಇಲ್ವಾ ಎಂದು ನಿಂದನೆ ಮಾಡಿದ್ದಾರೆ.
ಪ್ರಶ್ನೆ ಮಾಡಿದವರನ್ನ ಹೊರಗೆ ಬಾ ನೋಡಿಕೊಳ್ತೀವಿ ಎಂದು ಮಂಗಳಮುಖಿಯರು ಆವಾಜ್ ಹಾಕಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು