11:41 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಸ್ಪಿoಕ್ಲೆರ್ ಅಳವಡಿಸುವ ವೇಳೆ ವಿದ್ಯುತ್ ಹರಿದು ಕಾಫಿ ಬೆಳೆಗಾರ ಸಾವು

12/02/2026, 11:39

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಫಿ ತೋಟದಲ್ಲಿ ನೀರು ಹಾಯಿಸಲು ಸ್ಪಿoಕ್ಲೆರ್ ಪೈಪ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕಾಫಿ ಬೆಳೆಗಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಹಾಲುಗುಂದ ಸಂಭವಿಸಿದೆ.

ಸರ್ವೆ ಇಲಾಖೆಯಲ್ಲಿ ನಿವೃತ್ತ ಉದ್ಯೋಗಿ ಆಗಿರುವ ಜಿಮ್ಮ(68) ಮೃತ ದುರ್ದೈವಿ. ಹಾಲುಗುಂದ ಗ್ರಾಮದಲ್ಲಿ ತಮ್ಮ ತೋಟದ ನಡುವೆ 11 ಕೆ. ವಿ ವಿದ್ಯುತ್ ತಂತಿ ಹಾದು ಹೋಗಿದ್ದು,ಈ ತಂತಿ ಸ್ಪಿoಕ್ಲೆರ್ ಪೈಪಿಗೆ ತಗುಲಿ ಅನಾಹುತ ಸಂಭವಿಸಿದ್ದು, ಯಾರೂ ಇಲ್ಲದ ಕಾರಣ ತಕ್ಷಣಕ್ಕೆ ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದೆ ಮೃತಪಟ್ಟಿದ್ದು, ಸ್ಥಳೀಯ ನಿವಾಸಿಗಳು ಹಲವು ಭಾರಿ ವಿದ್ಯುತ್ ತಂತಿ ತೆರವು ಮಾಡುವಂತೆ ವಿದ್ಯುತ್ ಇಲಾಖೆಗೆ ಮನವಿ ಮಾಡಲಾಗಿದ್ದು, ಘಟನೆಯಿಂದ ಆಕ್ರೋಶಗೊಂಡಿದ್ದಾರೆ. ಘಟನೆಯ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು