8:51 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ: ಅಪಘಾತಕ್ಕೀಡಾದ ಕಾರಿನ ಮೇಲೆ ಬಿದ್ದ ದಿಮ್ಮಿ ಸಾಗಿಸುತ್ತಿದ್ದ ಲಾರಿ

13/02/2026, 11:31

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗರಹಳ್ಳಿ ಸಮೀಪದ ಮಾರುತಿ ನಗರದ ಬಳಿ ನೆನ್ನೆ ರಾತ್ರಿ ಸಂಭವಿಸಿದ ರಿಟ್ಜ್ ಹಾಗೂ ಬೊಲೆನ ಕಾರುಗಳ ನಡುವೆ ಅಪಘಾತದ ನಂತರ ಅದೇ ಜಾಗದಲ್ಲಿ ಮತ್ತೊಂದು ಅವಘಡ ನಡೆದಿದೆ. ಇಂದು ನಸುಕಿನ ವೇಳೆ 4 ಗಂಟೆಗೆ ಮಡಿಕೇರಿ ಕಡೆಯಿಂದ ಮೈಸೂರಿನತ್ತ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಮೂರ್ನಾಡಿನ ಲಾರಿ, ಅಪಘಾತದ ನಂತರ ರಸ್ತೆ ಬದಿ ನಿಂತಿದ್ದ ಬೊಲೆನ ಕಾರಿನ ಮೇಲೆ ಬಿದ್ದಿದೆ. ಇದರಿಂದ ಬೊಲೆನ ಕಾರು ಇನ್ನಷ್ಟು ಹಾನಿಗೊಳಗಾಗಿದೆ


*ರಿಟ್ಜ್ ಮತ್ತು ಬಲೆನೊ ಕಾರುಗಳ ನಡುವೆ ಡಿಕ್ಕಿ*
ಕಳೆದ ರಾತ್ರಿ ಕೊಡಗರಹಳ್ಳಿ ಸಮೀಪದ ಮಾರುತಿನಗರ ಬಳಿ ಮೈಸೂರಿನ ರಿಟ್ಜ್ ಕಾರು ಮತ್ತು ತಾಳತ್ ಮನೆಯ ಬೊಲೆನಾ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮೈಸೂರಿನ ರಿಟ್ಜ್ ಕಾರಿನಲ್ಲಿದ್ದ ಯುವತಿಗೆ ಮತ್ತು ಬೊಲೆನಾ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿವೆ ಎಂದು ಹೇಳಲಾಗಿದ್ದು ಹೆಚ್ಚಿನ ಚಿಕೆತ್ಸೆಗೆ ಮಡಿಕೇರಿ ಆಸ್ಪತ್ರೆಗೆ ರವನಿಸಲಾಗಿತ್ತು. ಇಂದು ಲಾರಿ ಮಗುಚಿದ ಪರಿಣಾಮ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಮಡಿಕೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ,ಎರಡು ಅಪಘಾತ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು