5:35 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

Mangaluru | ಕೋಟೆಕಾರ್ ಅಡ್ಕ ಬಳಿ ಓಮ್ನಿ ವ್ಯಾನಿಗೆ ಆಕಸ್ಮಿಕ ಬೆಂಕಿ: ಚಾಲಕ ಪಾರು

13/02/2026, 19:01

ಮಂಗಳೂರು(reporterkarnataka.com): ನಗರದ ಹೊರವಲಯದ ಕೋಟೆಕಾರ್ ಅಡ್ಕ ಹೆದ್ದಾರಿಯಲ್ಲಿ ಓಮ್ನಿ ವ್ಯಾನೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಇತರ ವಾಹನ ಸವಾರರ ಸಮಯ ಪ್ರಜ್ಞೆ ಯಿಂದ ವ್ಯಾನಿನ ಚಾಲಕ ಪಾರಾಗಿದ್ದಾರೆ.
ವ್ಯಾನ್ ಮಾಲೀಕ ರಿಯಾಜ್ ಅಡ್ಕದ ಗ್ಯಾರೇಜ್ ವೊಂದರಲ್ಲಿ ದುರಸ್ತಿ ಕಾರ್ಯ ಮುಗಿಸಿ ಮಾರ್ಗ ಮಧ್ಯ ಪೆಟ್ರೋಲ್ ಹಾಕಿಸಿಕೊಂಡು ತಲಪಾಡಿ ಕಡೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಸಂದರ್ಭ ವ್ಯಾನಿನ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ಕೆಲವು ಬೈಕ್ ಸವಾರರು ಬೆಂಕಿ ಹಚ್ಚಿಕೊಂಡಿರುವ ಬಗ್ಗೆ ಎಚ್ಚರಿಸಿದ್ದು, ರಿಯಾಜ್ ತಕ್ಷಣವೇ ರಸ್ತೆ ಬದಿಗೆ ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಿ ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದು ತಕ್ಷಣವೇ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಕಸ್ಮಿಕ ಬೆಂಕಿ ಅವಘಡಕ್ಕೆ ಇನ್ನಷ್ಟೇ ಪರಿಶೀಲನೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು