10:11 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಹಲ್ಲೆ ಪ್ರಕರಣ: 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯ ಬೆಂಗಳೂರಿನಲ್ಲಿ ಬಂಧನ

13/02/2026, 22:44

ಬೆಳ್ತಂಗಡಿ(reporterkarnataka.com): ಹಲ್ಲೆ ಪ್ರಕರಣವೊಂದರಲ್ಲಿ ಕಳೆದ 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯೊಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಪಾರೆಂಕಿ ಗ್ರಾಮ ಆಲ್ವಿನ್ ರೊಡ್ರಿಗಸ್ (53) ಬಂಧಿತ ಆರೋಪಿ.ಈತನು 2013, ನವೆಂಬರ್ 11ರಂದು ಚಿತ್ರಶೇಖರ ಮಡಂತ್ಯಾರ್‌ ಎಂಬರಿಗೆ ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು
ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು