1:06 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು