2:05 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು