9:05 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ

09/09/2021, 19:24

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):

ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ ಸರಳ ಮೆರವಣಿಗೆಯಲ್ಲಿ ವೈಭವದಿಂದ ತರಲಾಯಿತು.

 

 

ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು. ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಗುವುದು  ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಲಿದೆ . ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆಯಲಿದ್ದು , ಮಹಾಮಾರಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಪ್ರಕಾರ ಎಲ್ಲ ರೀತಿಯಲ್ಲಿ ನಿಯಮ ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದ್ರೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ . ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ರಘುವೀರ್ ಕಾಮತ್ , ವಿನೋದ್ ಶೆಣೈ , ಜೀವನರಾಜ್ ಶೆಣೈ , ಸತೀಶ್ ಪ್ರಭು , ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು