4:08 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

16/02/2026, 14:48

ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಜೀರೋ ಸಾಧನೆ ಜೀರೋ ಅಭಿವೃದ್ಧಿಯ ಯಾವುದಾದರೂ ಸರ್ಕಾರ ಕರ್ನಾಟಕದಲ್ಲಿ ಬಂದಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಕೆಲವರು ಫಾರಿನ್ ಗೆ ಹೋಗ್ತಾ ಇದ್ದಾರೆ. ಕೆಲವರು ದೆಹಲಿಗೆ ಹೋಗ್ತಾ ಇದ್ದಾರೆ. ಒಟ್ಟಾರೆ ಕೆಲಸ ಮಾಡುವುದು ಬಿಟ್ಟು ಬೇರೆಲ್ಲ ಮಾಡುತ್ತಿದ್ದಾರೆ. ಇವರ ರಾಜಕೀಯ ಜಂಜಾಟದಲ್ಲಿ ಜನಗಳು ಬಡವಾಗುತ್ತಿದ್ದಾರೆ.140 ಸೀಟ್ ಕೊಟ್ಟಾಗ ಗೌರವದಿಂದ ಅಭಿವೃದ್ಧಿ ಮಾಡಿ ಕರ್ನಾಟಕವನ್ನು ಮುನ್ನಡೆಸಬೇಕಿತ್ತು. ಆದರೆ ಈಗ ಯಾವುದೇ ಅಭಿವೃದ್ಧಿ ಇಲ್ಲ ಎಂದರು.
ಅವರ ಸ್ವಾರ್ಥ, ಸ್ವಂತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿ ಏಳುತ್ತಿದ್ದಾರೆ. ಅವರಿಗೆ ಕೊನೆಯ ಅಧಿಕಾರ ಎಂದು ಅನಿಸಿಬಿಟ್ಟಿದೆ. ಎಷ್ಟು ದೋಚಲು ಸಾಧ್ಯವೋ ಅಷ್ಟು ದೋಚುತ್ತಿದ್ದಾರೆ. ಕರ್ನಾಟಕ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಯುತ್ತಿದೆ. ಸರ್ಕಾರ ನಡೆದಷ್ಟು ದಿವಸ ಕರ್ನಾಟಕ ಜನರಿಗೆ ಬಹಳಷ್ಟು ನಷ್ಟವಾಗುತ್ತದೆ ಎಂದರು .

ಇತ್ತೀಚಿನ ಸುದ್ದಿ

ಜಾಹೀರಾತು