2:08 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ ಇರಿದ ಯುವಕ

16/02/2026, 19:18

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪ್ರೇಮಿಗಳ ದಿನಾಚರಣೆಯಂದು ತನ್ನ ಪ್ರೇಮ ನಿವೇದನೆ ಮಾಡಿದ್ದ ಯುವಕ ಯುವತಿ ಒಪ್ಪಿಕೊಳ್ಳದೆ ಇದ್ದಾಗ ಚಾಕು ಹಾಕಿದ ಘಟನೆ ಆಲ್ಮನೆ ಸಮೀಪ ನಡೆದಿದೆ.
ಸ್ವರೂಪ್ ಎಂಬಾತ ಅಪೂರ್ವ ಎಂಬ ಯುವತಿಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಯುವತಿ ಒಪ್ಪಿಕೊಳ್ಳದೇ ಇದ್ದಾಗ ಕೋಪಗೊಂಡಂತಹ ಯುವಕ ಯುವತಿಯ ಕೈಗೆ ಕುತ್ತಿಗೆ ಭಾಗಕ್ಕೆ ಬಿಯರ್ ಬಾಟಲಿಯಿಂದ ಇರಿದಿದ್ದಾನೆ. ಯುವತಿಯನ್ನು ಪಟ್ಟಣದ ಜೆ ಸಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಯುವಕ ಪಾನಮತ್ತನಾಗಿದ್ದು ಜಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ತೀರ್ಥಹಳ್ಳಿ ಪೊಲೀಸರ ಕಷ್ಟಡಿಯಲ್ಲಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು