6:27 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

16/02/2026, 23:16

ಬೆಳ್ತಂಗಡಿ(reporterkarnataka.com): ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 6 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗುರುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಚಿದಾನಂದ ರಾವ್ ಕೊಲ್ಲಾಜೆ (ಅನುವಂಶಿಯ ಮೊಕ್ತೇಸರರು), ಸದಾನಂದ ಮೇಲಾಂಟಾ ಮೊಗರೋಡಿ (ಅಧ್ಯಕ್ಷರು ಆಡಳಿತ ಮಂಡಳಿ),ಜಿತೇಶ್ ಜೈನ್ ಅಡೆಂಜ(ಕಾರ್ಯದರ್ಶಿ ಆಡಳಿತ ಮಂಡಳಿ),ರಘುಪತಿ ಭಟ್ ಅನಾಬೆ(ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ), ಶಿವಶಂಕರ್ ನಾಯಕ್ ಮಾರುತಿಪುರ (ಅಧ್ಯಕ್ಷರು,ಜೀರ್ಣೋದ್ದಾರ ಸಮಿತಿ), ಪ್ರಫುಲ್ಲಚಂದ್ರ ಅಡ್ಯಂತಾಯ ಮೊಗರೋಡಿ (ಕಾರ್ಯದರ್ಶಿ, ಜೀರ್ಣೋದ್ದಾರ ಸಮಿತಿ), ನಾರಾಯಣ ಗೌಡ ಮುಚ್ಚೂರು (ಕಾರ್ಯಧ್ಯಕ್ಷರು, ಬ್ರಹ್ಮ ಕಲಶೋತ್ಸವ ಸಮಿತಿ), ವಿಠ್ಠಲ ಶೆಟ್ಟಿ ಕೊಲ್ಲೊಟ್ಟು (ಅಧ್ಯಕ್ಷರು, ಬ್ರಹ್ಮ ಕಲಶೋತ್ಸವ ಸಮಿತಿ), ದಿನೇಶ್ ಶೆಟ್ಟಿ ಮಲೆಂಗಲ್ಲು (ಪ್ರಧಾನ ಕಾರ್ಯದರ್ಶಿ, ಬ್ರಹ್ಮ ಕಲಶೋತ್ಸವ ಸಮಿತಿ) ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು