6:08 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು