1:50 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ

10/09/2021, 07:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕೆ ಮಾರ್ಗ ಸೂಚಿಗಳನ್ನು ಮೀರಿ ಸಾಮರಸ್ಯಕ್ಕೆ ಧಕ್ಕೆ ತರುವಂತೆ ವರ್ತಿಸಬೇಡಿ ಎಂದು ಹೇಳಿದರು.  

ತಹಸಿಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಈಗಾಗಲೇ ಮುಂಬಯಿ ಸೇರಿದಂತೆ ಹಲವೆಡೆ ಮೂರನೇ ಆಲೆಯ ಲಕ್ಷ್ಮಣಗಳು ಹೆಚ್ಚಾಗಿವೆ. ಅಥಣಿಯಲ್ಲಿ ಶೇ. 40ರಷ್ಟು ಕೊರೊನಾ ಪ್ರಾಥಮಿಕ ಲಕ್ಷ್ಮಣಗಳಾದ ಕೆಮ್ಮು, ನೆಗಡಿ, ಕಫ ಮುಂತಾದ ಲಕ್ಷ್ಮಣಗಳು ಗೋಚರಿಸುತ್ತಿವೆ. 

ಅಂದು ಗಣಪತಿ ಸ್ಥಾಪನೆ ಮಾಡಿ ಬ್ರೀಟಿಷರನ್ನು ಓಡಿಸಿದಂತೆ ಇಂದು ಕೊರೊನಾ ಓಡಿಸುವ ಅಗತ್ಯವಿದೆ. ಸರ್ಕಾರದ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ ಎಂದು ಹೇಳಿದರು . ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಢಿ, ತಾಪ ಕಾನಿ ಅಧಿಕಾರಿ ಶೇಖರ ಕರಬಸಪ್ಪಗೋಳ, ಗ್ರೇಡ 2 ತಹಶೀಲ್ದಾರ್ ಮಹಾದೇವ ಬಿರಾದಾರ, ಪಿಎಸ್ ಐ ಕುಮಾರ ಹಾಡಕರ, ಅಪರಾಧ ವಿಬಾಗದ ಪಿಎಸ್ ಐ ರವಿಂದ್ರ ನಾಯಿಕವಾಡಿ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು