11:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ

10/09/2021, 09:08

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಯಾ ಗ್ರಾಮದಲ್ಲಿ ಶಾಸಕರನ್ನು ಮಂಗಳವಾದ್ಯ ಪಟಾಕಿ ಸಿಡಿಸುವ ಮುಖಾಂತರ ಬರ ಮಾಡಿಕೊಂಡರು.

ನಾಗಮಂಗಲ ತಾಲೂಕಿನಲ್ಲಿ ಸುರೇಶ್ ಗೌಡರು ಈಗಾಗಲೇ ಸುಮಾರು ಹೋಬಳಿಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಚಾಲನೆ ನೀಡಿದ್ದು ಕುಡಿಯುವ ನೀರಿನ ಹರಿಕಾರರಾಗಿ ಜನರ ಬಾಯಲ್ಲಿ ಮನೆಮಾತಾಗಿದೆ.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಾದ ಯಡವನಹಳ್ಳಿ, ಅಂಕನಹಳ್ಳಿ, ಹಿದುವ,ದೊಡ್ಡಜಕ್ಕನಹಳ್ಳಿ ರಾಮೇನಹಳ್ಳಿ, ದಂಡೆಬಾಳ, ದೊಡ್ಡಉಪ್ಪಳ, ಹದಮಗೆರೆ, ಲಕ್ಕೇಗೌಡನ ಕೊಪ್ಪಲು. ದೇವಲಾಪುರ, ಕುಡುಗಬಾಳು, ಮದ್ದೇನಹಟ್ಟಿ, ದಂಡಿಗನಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕಾಮಗಾರಿ ಯೋಜನೆಗೆ ಗುದ್ದಲಿ ಪೂಜೆ ಮಾಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ಕೋಟಿ ರವಿ ಡೈಮಂಡ್ ನರಸಿಂಹಮೂರ್ತಿ ಆಯಾ ಗ್ರಾಮ ಅಧ್ಯಕ್ಷರು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು