7:48 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯ: ಸಿಟಿ ವಲಯದ ಕಾರ್ಯದರ್ಶಿ ಮತ್ತು ಇಬ್ಬರು ಪ್ರತಿನಿಧಿಗಳ ಆಯ್ಕೆ

22/02/2026, 22:00

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಕಾರ್ಯದರ್ಶಿ ಹಾಗೂ ಇಬ್ಬರು ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಭಾನುವಾರ ನಡೆಯಿತು.
ನೀರುಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಹಾಗೂ ಕುಲಶೇಖರ ಚರ್ಚ್ ನ ಉಪಾಧ್ಯಕ್ಷೆ ರೂತ್ ಲೋಬೊ ಮತ್ತು ಕೆಲರಾಯ್ ಚರ್ಚ್ ನ ಪ್ರತಿನಿಧಿ ಸಂತೋಷ್ ಡಿ ಕೋಸ್ತಾ ಅವರು ಸದಸ್ಯರಾಗಿ ಚುನಾಯಿತರಾಗಿದ್ದಾರೆ.
ಸಿಟಿ ವಲಯದ ವ್ಯಾಪ್ತಿಯಲ್ಲಿ ಕುಲಶೇಖರ, ಬೋಂದೆಲ್, ಶಕ್ತಿನಗರ, ಪಾಲ್ದನೆ, ನೀರು ಮಾರ್ಗ, ಕೆಲರಾಯ್, ಬಜ್ಜೋಡಿ, ಬಜಾಲ್, ಆಂಜೆಲೋರ್, ದೇರೆಬೈಲ್, ವಾಮಂಜೂರು, ಫೆರ್ಮಾಯ್ ಸೇರಿದಂತೆ 12 ಚರ್ಚ್ ಚರ್ಚ್ ಗಳಿವೆ.
ಸಿಟಿ ವಲಯದ ವಿಕಾರ್ ವಾರ್ ವಾಮಂಜೂರು ಚರ್ಚ್ ನ ಧರ್ಮಗುರು ವಂದನೀಯ ಫಾ. ಡಾ. ಜೇಮ್ಸ್ ಡಿ ಸೋಜಾ ಅವರು ಚುನಾವಣೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಪಾಲ್ದನೆ ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು