11:47 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹಳೆ ಆರೋಪಿಯ ಸೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖದೀಮನ ಬಂಧಿಸಿದ ಬಂಟ್ವಾಳ ಪೊಲೀಸರು

25/02/2026, 17:14

ಬಂಟ್ವಾಳ(reporterkarnataka.com): ಅಪರಾಧ ಪ್ರಕರಣಗಳಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2014 ಕಲಂ 14(a)(b)14(c) FOREIGNERS ACT r/w 34 IPC ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿ ನಿವಾಸಿ ತಾಜ್ ಮೊಹಮ್ಮದ್ ಯುಸೂಫ್ (59), ಎಂಬಾತನನ್ನು ಮಂಗಳವಾರ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ. ಮತ್ತು ಕೃಷ್ಣಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪಿಸಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ, ಪ್ರವೀಣ್ ಅವರುಗಳ ತಂಡ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ದಸ್ತಗಿರಿ ಮಾಡಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿತನಿಗರ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು