9:59 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು ಸಿಟಿಲೈಟ್ ಕಟ್ಟಡದಲ್ಲಿ ‘ನೀರೆ’ ಸ್ಟಿಚಿಂಗ್ ಸ್ಟುಡಿಯೋ ಆರಂಭ: ಸಾಹಿತಿ ಭುವನೇಶ್ವರಿ ಹೆಗಡೆ ಚಾಲನೆ ‌

25/02/2026, 19:45

ಮಂಗಳೂರು(reporterkarnataka.com): ಸ್ವ ಉದ್ಯೋಗ ಇಂದಿನ ಯುವ ಜನತೆಯ ಅಗತ್ಯ ವಾಗಿದ್ದು ಸ್ವಾವಲಂಬನೆಯ ಜೊತೆಯಲ್ಲಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಯುವ ಉತ್ಸಾಹಿಗಳಿಗೆ ಪ್ರೋತ್ಸಾಹದ ವಾತಾವರಣ ನಿರ್ಮಿಸಿ ಸ್ಥಳೀಯ ಪ್ರತಿಭೆಗಳನ್ನು ನಮ್ಮಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನಗಳು ಶ್ಲಾಘನೀಯ ಎಂದು ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಾಹಿತಿ ಭುವನೇಶ್ವರಿ ಹೆಗಡೆ ಹೇಳಿದರು.

ಅವರು ನಗರದ ಮಿಲಾಗ್ರಿಸ್ ನ ಸಿಟಿಲೈಟ್ ಬಿಲ್ಡಿಂಗ್ ನಲ್ಲಿರುವ ನೂತನ ಸ್ಟಿಚಿಂಗ್ ಸ್ಟುಡಿಯೋ ‘ನೀರೆ’ ಯನ್ನು ಉದ್ಘಾಟಿಸಿ ಮಾತನಾಡಿದರು. ನೀರೆ ಸಂಸ್ಥೆಯ ಸ್ಥಾಪಕ ಪ್ರವರ್ತಕಿ ರೇಖಾ ಶಂಕರ್ ಅವರು ಅತಿಥಿಗಳನ್ನು ಸ್ವಾಗತಿಸಿ ಹೊಸ ಸಂಸ್ಥೆಯ ಪರಿಚಯ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೇಖಾ ಅವರ ತಂದೆ ಶಂಕರ್ ಹಾಗೂ ತಾಯಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಗಿರೀಶ್ ಅಡಿಗ ಸಹೋದರರಿಂದ ಪೂಜಾ ಕೈಂಕರ್ಯಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು