7:05 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿ

28/02/2026, 15:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿರಂತರ ಕಾಡಾನೆ ದಾಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಇಂದು ಕಾಡಾನೆ ದಾಳಿ ಪ್ರದೇಶಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿಯಾಗಲಿದ್ದು, ರೈತರು ಗ್ರಾಮಸ್ಥರ ಜೊತೆ ಸಂವಾದ ನಡೆಸಲಿದ್ದಾರೆ. ರೈತರ ಜೊತೆ ಅರಣ್ಯ ಸಚಿವ ಮಾತಕತೆ ನಡೆಸುವಂತೆ ಮಲೆನಾಡಿಗರು ಆಗ್ರಹಿಸಿದ್ದರು. ಅಧಿಕಾರಿಗಳು ಕೊಡೋ ಕಾರಣವೇ ಪರಿಹಾರವಲ್ಲ, ರೈತರ ಜೊತೆ ಚರ್ಚಿಸಿ ಎಂದು ಮಲೆನಾಡಿಗರು ಆಗ್ರಹಿಸಿದ್ದರು.
ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಲ್ಲಿ ಸಚಿವರು ಸಭೆ ನಡೆಸಲಿದ್ದಾರೆ.
ಇತ್ತೀಚಿಗೆ ಕಾಡಾನೆ ದಾಳಿಗೆ ಮಹಿಳೆ ಬಲಿ ವೇಳೆ ಕಡಬಗೆರೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಲಾಠಿ ಚಾರ್ಜ್ ನಡೆಸಿ ರೈತರ ತೀವ್ರ ಆಕ್ರೋಶಕ್ಕೆ ಜಿಲ್ಲಾಡಳಿತ ಗುರಿಯಾಗಿತ್ತು.
ಶವವನ್ನ ರಸ್ತೆಯಲ್ಲಿಟ್ಟು ಈಶ್ವರ ಖಂಡ್ರೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು