1:53 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Belagavi | ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ: ಸಾವು

28/02/2026, 16:08

ಬೆಳಗಾವಿ(reporterkarnataka.com): ಜಿಲ್ಲೆಯ ಚಿಕ್ಕೋಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನಪ್ಪಿದ್ದಾಳೆ.
ಚಿಕ್ಕೋಡಿಯ ಬಂಬಲವಾಡ ಗ್ರಾಮದ ಭೂಮಿಕಾ ಮಾಳಂಗಿ(17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಮನೆಯಿಂದ ಹೊರ ಬರುತ್ತಿದ್ದoತೆ ಕುಸಿದು ಬಿದ್ದಿದ್ದಾಳೆ, ತಕ್ಷಣವೇ ಈಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮದ್ಯೆಯೇ ಮೃತ ಪಟ್ಟಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ. ಭವಿಷ್ಯದ ಕನಸ್ಸು ಕಂಡು ಪರೀಕ್ಷೆಗೆ ಹೊರಟಿದ್ದ ಭೂಮಿಕಾ ಇದೀಗ ಬಾಳ ಪರೀಕ್ಷೆ ಮುಗಿಸಿ ಹೋಗಿರುವುದು ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು