3:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಮಾನತೆ, ಸಾಮರಸ್ಯ ಸಾರಿದ ಜಗದ್ಗರು ರೇಣುಕಾಚಾರ್ಯ: ತಹಶೀಲ್ದಾರ್ ಮಂಜುನಾಥ್ ಹಿರೇಮಠ

03/03/2026, 01:58

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ, ಸಿದ್ಧಾಂತ ಮತ್ತು ಬೋಧನೆಯ ಮೂಲಕ ಸಾಮಾಜಿಕ ಸುಧಾರಣೆ ಆದ್ಯತೆ ನೀಡಿದ್ದರು ಎಂದು ತಹಶೀಲ್ದಾರ್ ಮಂಜುನಾಥ್ ಹೇಳಿದರು.
ಇಲ್ಲಿನ ಪುರಸಭೆ ಕಚೇರಿಯಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗದ್ಗುರು ರೇಣುಕಾಚಾರ್ಯ ಹೇಳಿದ ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಸಂದೇಶಗಳು ಇಂದು ಪ್ರಸ್ತುತವಾಗಿವೆ ಎಂದು ಹೇಳಿದರು.
ಬಿಜೆಪಿ ಕಚೇರಿಯಲ್ಲೂ ಜಯಂತೋತ್ಸವವನ್ನು ಆಚರಿಸಲಾಯಿತು. ಮಾಜಿ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ,
ರೇಣುಕಾಚಾರ್ಯರ ಆದರ್ಶಗಳನ್ನು ನಾವು ಪಾಲಿಸಿಕೊಂಡು ಹೋಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಂಗಮ ಸಮಾಜದ ಯುವ ಮುಖಂಡರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು