11:52 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ

06/03/2026, 11:06

ಬೆಂಗಳೂರು(reporterkarnataka.com):

* ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ
• ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ
• ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ
• ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ
• ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ

ಇತ್ತೀಚಿನ ಸುದ್ದಿ

ಜಾಹೀರಾತು