12:47 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ | ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ

06/03/2026, 13:02

ಬೆಂಗಳೂರು(reporterkarnataka.com): ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ ಮಾಡಲಾಗುವುದು.
1. ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ರೂ
2. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ 45 ಕೋಟಿ ರೂ
3. ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ಶಿಶುಗಳ ಸಮಗ್ರ ಹಾರೈಕೆಗೆ 10 ಕೋಟಿ ರೂಪಾಯಿ
4. 18 ವರ್ಷದವರೆಗಿನ types -1 diabetes ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಇನ್ಸುಲಿನ್ ಪೆನ್ ಗಳ ವಿತರಣೆ
5.KMERC ಅನುದಾನದಡಿ ಗಣಿ ಬಲಿತ ಜಿಲ್ಲೆಗಳಾದ ಬಳ್ಳಾರಿ ವಿಜಯನಗರ ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆ ವಿಸ್ತರಣೆ
6. 50 ಡಯಾಲಿಸಿಸ್ ಕೇಂದ್ರಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳ: ವಾರ್ಷಿಕ 1.35 ಲಕ್ಷ ಹೆಚ್ಚುವರಿ ಡಯಾಲಿಸಿಸ್ ಸೇವೆಗಾಗಿ 20 ಕೋಟಿ ರೂ

ಇತ್ತೀಚಿನ ಸುದ್ದಿ

ಜಾಹೀರಾತು