8:42 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು. ಆರ್. ಅನಂತಮೂರ್ತಿ ಹೆಸರಿನಲ್ಲಿ ಪೀಠ ಸ್ಥಾಪನೆ

06/03/2026, 20:05

ಬೆಂಗಳೂರು(reporterkarnataka.com): ರಾಜ್ಯದ 17ನೇ ಬಜೆಟ್ (2026-27) ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದು ಪ್ರಮುಖ ಘೋಷಣೆ ಮಾಡಲಾಗಿದೆ.
ಪ್ರಸಿದ್ಧ ಸಾಹಿತಿ ಡಾ. ಯು. ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಪೀಠ ಸ್ಥಾಪನೆ ಮಾಡಲು ಘೋಷಿಸಲಾಗಿದೆ.
ಈ ಪೀಠವನ್ನು ಕುವೆಂಪು ವಿವಿಯಲ್ಲಿ ಸ್ಥಾಪಿಸಲಾಗುತ್ತದೆ.
ಕನ್ನಡ ಸಾಹಿತ್ಯ ಮತ್ತು ಚಿಂತನೆಯ ಅಧ್ಯಯನವನ್ನು ಉತ್ತೇಜಿಸುವುದು, ಅನಂತಮೂರ್ತಿ ಅವರ ಸಾಹಿತ್ಯ, ತತ್ವಚಿಂತನೆ ಮತ್ತು ಸಾಮಾಜಿಕ ಚಿಂತನೆಗಳ ಮೇಲೆ ಸಂಶೋಧನೆ ನಡೆಸುವುದು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ವಿಶೇಷ ಅಧ್ಯಯನ ಕೇಂದ್ರ ಒದಗಿಸುವುದು.
ಕನ್ನಡ ಕಾದಂಬರಿಕಾರ ಯು ಆರ್ ಅನಂತಮೂರ್ತಿ ಮತ್ತು ಚಿಂತಕರು.ಅವರ ಪ್ರಸಿದ್ಧ ಕೃತಿ ಸಂಸ್ಕಾರ ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನ ಹೊಂದಿದೆ.
ಅವರು ಜ್ಞಾನಪೀಠ ಪ್ರಶಸ್ತಿ ಪ್ರಶಸ್ತಿ ವಿಜೇತರೂ ಆಗಿದ್ದರು.
17ನೇ ರಾಜ್ಯ ಬಜೆಟ್‌ನಲ್ಲಿ ಕುವೆಂಪು ವಿವಿಯಲ್ಲಿ ಯಲ್ಲಿ ಯು. ಆರ್ . ಅನಂತಮೂರ್ತಿ ಪೀಠ ಸ್ಥಾಪಿಸುವ ಮೂಲಕ ಕನ್ನಡ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವ ಯೋಜನೆ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು