6:48 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು. ಆರ್. ಅನಂತಮೂರ್ತಿ ಹೆಸರಿನಲ್ಲಿ ಪೀಠ ಸ್ಥಾಪನೆ

06/03/2026, 20:05

ಬೆಂಗಳೂರು(reporterkarnataka.com): ರಾಜ್ಯದ 17ನೇ ಬಜೆಟ್ (2026-27) ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದು ಪ್ರಮುಖ ಘೋಷಣೆ ಮಾಡಲಾಗಿದೆ.
ಪ್ರಸಿದ್ಧ ಸಾಹಿತಿ ಡಾ. ಯು. ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಪೀಠ ಸ್ಥಾಪನೆ ಮಾಡಲು ಘೋಷಿಸಲಾಗಿದೆ.
ಈ ಪೀಠವನ್ನು ಕುವೆಂಪು ವಿವಿಯಲ್ಲಿ ಸ್ಥಾಪಿಸಲಾಗುತ್ತದೆ.
ಕನ್ನಡ ಸಾಹಿತ್ಯ ಮತ್ತು ಚಿಂತನೆಯ ಅಧ್ಯಯನವನ್ನು ಉತ್ತೇಜಿಸುವುದು, ಅನಂತಮೂರ್ತಿ ಅವರ ಸಾಹಿತ್ಯ, ತತ್ವಚಿಂತನೆ ಮತ್ತು ಸಾಮಾಜಿಕ ಚಿಂತನೆಗಳ ಮೇಲೆ ಸಂಶೋಧನೆ ನಡೆಸುವುದು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ವಿಶೇಷ ಅಧ್ಯಯನ ಕೇಂದ್ರ ಒದಗಿಸುವುದು.
ಕನ್ನಡ ಕಾದಂಬರಿಕಾರ ಯು ಆರ್ ಅನಂತಮೂರ್ತಿ ಮತ್ತು ಚಿಂತಕರು.ಅವರ ಪ್ರಸಿದ್ಧ ಕೃತಿ ಸಂಸ್ಕಾರ ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನ ಹೊಂದಿದೆ.
ಅವರು ಜ್ಞಾನಪೀಠ ಪ್ರಶಸ್ತಿ ಪ್ರಶಸ್ತಿ ವಿಜೇತರೂ ಆಗಿದ್ದರು.
17ನೇ ರಾಜ್ಯ ಬಜೆಟ್‌ನಲ್ಲಿ ಕುವೆಂಪು ವಿವಿಯಲ್ಲಿ ಯಲ್ಲಿ ಯು. ಆರ್ . ಅನಂತಮೂರ್ತಿ ಪೀಠ ಸ್ಥಾಪಿಸುವ ಮೂಲಕ ಕನ್ನಡ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವ ಯೋಜನೆ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು