2:15 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

07/03/2026, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದ್ದು ಹಲವು ಸಂಶಯ ಮೂಡಿದೆ.
ಗ್ರಾಮದ ನಿವಾಸಿಗಳಾದ ಈರಪ್ಪ, ಲಲಿತಾ ಅವರ ಪುತ್ರ ಸಚಿನ್ (33) ಸಾವನಪ್ಪಿರುವರಾಗಿದ್ದು, ಬಂದೂಕಿನಿಂದ ಸಿಡಿದ ಗುಂಡು ಸಚಿನ್ ಹೊಟ್ಟೆಯ ಎಡ ಭಾಗಕ್ಕೆ ಹೊಕ್ಕಿ ಜೀವ ತೆಗೆದಿದ್ದು ಇದೀಗ ಹಲವು ಅನುಮಾನ ಉಂಟು ಮಾಡಿದ್ದು, ಸಚಿನ್ ತಾಯಿ ಲಲಿತ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಳು ಮೆಣಸು ಕುಯಿಲು ಮಾಡುತ್ತಿದ್ದ ಸಂದರ್ಭ ಈ ಘಟನೆ ಈ ಘಟನೆ ಸಂಭಾವಿಸಿದ್ದು, ಘಟನಾ ಸ್ಥಳದಲ್ಲಿ ಇದ್ದ ರವಿ ಮತ್ತು ದಿವಾಕರ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ತೋಟಕ್ಕೆ ಬರುವ ಮಂಗಗಳನ್ನು ಬೆದರಿಸಲು ತೆಗೆದುಕೊಂಡು ಹೋಗಿದ್ದ ಬಂದುಕು ಜೊತೆಗಾರ ರೊಂದಿಗೆ ಇದಿದ್ದು ಅವರೇ ಬೇಕಂತಲೇ ಗುಂಡು ಹಾರಿಸಬಹುದು ಎಂದು ಶಾಂಕಿಸಲಾಗಿದೆ, ಈ ಸಂಬಂಧ ಶನಿವಾರಸಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು