8:29 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ 

11/09/2021, 15:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ – ಸಡಗರದಿಂದ ಶನಿವಾರ ಸಂಪನ್ನಗೊಂಡಿತು.


ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು. ಪಂಚಾಮೃತದಿಂದ ದೇವರಿಗೆ ಮಹಾಭಿಷೇಕ ಮಾಡಲಾಯಿತು. ಗ್ರಾಮದ ಹಲವಾರು ಬೀದಿಗಳಲ್ಲಿ ಮೆರವಣಿಗೆ ನಡೆದು ಗ್ರಾಮದ ನಟ್ಟ ನಡುವೆ  ಹಲಗ ಹಾಯುವುದು ಒಂದು ವಿಶೇಷವಾಗಿದೆ. 


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಲಾಬದಿ, ಕಾಂಗ್ರೆಸ್ ಯುವ ಮುಖಂಡರಾದ ಚಿದಾನಂದ್ ಮುಕುಣಿ,  ಮುತ್ತಪ್ಪ ಸನದಿ, ಸಿದ್ದರಾಯ್ ಬಿಸನಾಯಿಕ, ವಿನೋದ್ ನಾಯಿಕ, ಶಶಿಕಾಂತ್ ದಳವಾಯಿ, ಸಂತೋಷ್ ಪಾರ್ಥನಹಳ್ಳಿ, ಶಿವರಾಜ್ ಬಾಗಿ ಹಾಗೂ ಸಮಸ್ತ ಹಲ್ಯಾಳದ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು