6:23 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು