5:24 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು