8:51 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು