6:22 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ

11/09/2021, 21:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರಿಬ್ಬನ್ ಕಟ್ಟು ಮಾಡುವುದರ ಮೂಲಕ ಹಾಗೂ ಮೊದಲನೇ ರೈಡ್ ಮಾಡಿ ಚಾಲನೆ ನೀಡಿದರು. 

ವೇದಿಕೆ ಮೇಲೆ ಗಣ್ಯರನ್ನು ಸಾರ್ವಜನಿಕರ ಉದ್ದೇಶಿಸಿ ಮಾತನಾಡಿದ ಮಸ್ಕಿ ಶಾಸಕರು ಪ್ರತಿಯೊಬ್ಬ ಯುವಕರು ತಮ್ಮ ಪ್ರತಿಭೆ ಮತ್ತು ಉತ್ಸಾಹ ಹೊರಹಾಕಿದಾಗ ಅವರ ಪ್ರತಿಭೆಗಳು ಜನರಿಗೆ ತಿಳಿಯುತ್ತದೆ. ಅದರಂತೆ ಪ್ರತಿಯೊಬ್ಬ ಯುವಕರು ಇಂತಹ ಪಂದ್ಯ ಆಡುವುದರಿಂದ ಮನಸ್ಸಿಗೆ ನೆಮ್ಮದಿ ತೃಪ್ತಿ ತರುತ್ತದೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಈ  ಕಾರ್ಯಕ್ರಮ ನಮ್ಮನ್ನು ಸನ್ಮಾನಿಸಿ ಅಭಿನಂದಿಸಿದ ಶಿಕ್ಷಕರಿಗೆ ನನ್ನ ಕ್ಷೇತ್ರದ ಮತದಾರರ ಅವರ ಸೇವೆ ಮಾಡಲು ಸದಾ ಸಿದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿಕ್ಷಕರು ಯುವ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು