11:09 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ

18/03/2026, 21:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಾಗಲು, ಸಂಗಮೇಶ್ವರಪೇಟೆ, ಖಾಂಡ್ಯ ಭಾಗದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿದ್ದು,
ಕಾಫಿತೋಟದಲ್ಲಿ ಮಲ್ಲಿಗೆ ಹೂವು ಹಾಡಿದಂತೆ ಭಾಸವಾಗುತ್ತಿದೆ.
ತೋಟದಲ್ಲಿ ನೆಲ ಕಾಣದಂತೆ ಆಲಿಕಲ್ಲು ಹರಡಿದೆ. ಕಾಫಿತೋಟ, ಮನೆಯಂಗಳದಲ್ಲಿ ರಾಶಿ-ರಾಶಿ ಆಲಿಕಲ್ಲು ಬಿದ್ದಿದೆ.
ಧಾರಾಕಾರ ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾಗಿದ್ದಾರೆ.
ಆಲಿಕಲ್ಲಿನೊಂದಿಗೆ ಮಕ್ಕಳ ಆಟವಾಡುತ್ತಿದ್ದು,ಪಾತ್ರೆಯಲ್ಲಿ ತುಂಬಿಟ್ಟು ಖುಷಿ ಪಡುತ್ತಿದ್ದಾರೆ.
ಕಳೆದ‌ ಮೂರು ದಿನಗಳಿಂದ ಮಧ್ಯಾಹ್ನದ ಮೇಲೆ‌ ಮಳೆರಾಯನ ಅಬ್ಬರ ತೀವ್ರಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು