8:40 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು?

11/09/2021, 22:54

ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. 

ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದಾರೆ. ಅವರು ಎಂದಿನಂತೆ  ಮನೆ ಸಮೀಪದ ಹೊಳೆಗೆ ವಿಹಾರಕ್ಕೆಂದು ತೆರಳಿದ ಸಂದರ್ಭ ಮಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು, ಮಗನ್ನು ರಕ್ಷಿಸಲು ತಾಯಿ ಕೂಡ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಇಬ್ಬರೂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಸ್ಥಳೀಯರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತ ದೇಹವು ದೊರಕಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ  ಪೋಲಿಸರು  ಆಗಮಿಸಿ ಪ್ರಕರಣ ದಾಖಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು