1:44 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು?

11/09/2021, 22:54

ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. 

ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದಾರೆ. ಅವರು ಎಂದಿನಂತೆ  ಮನೆ ಸಮೀಪದ ಹೊಳೆಗೆ ವಿಹಾರಕ್ಕೆಂದು ತೆರಳಿದ ಸಂದರ್ಭ ಮಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು, ಮಗನ್ನು ರಕ್ಷಿಸಲು ತಾಯಿ ಕೂಡ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಇಬ್ಬರೂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಸ್ಥಳೀಯರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತ ದೇಹವು ದೊರಕಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ  ಪೋಲಿಸರು  ಆಗಮಿಸಿ ಪ್ರಕರಣ ದಾಖಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು