6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗಂಗೊಳ್ಳಿ: ವಾಯು ವಿಹಾರಕ್ಕೆ ತೆರಳಿದ್ದ ಆ ತಾಯಿ-ಮಗು ನೀರು ಪಾಲಾದ್ದು ಹೇಗೆ?; ಅಲ್ಲಿ ನಿಜವಾಗಿಯೂ ನಡೆದದ್ದು ಏನು?

11/09/2021, 22:54

ಕುಂದಾಪುರ(reporterkarnataka.com): ವಾಯುವಿಹಾರಕ್ಕೆ ತೆರಳಿದ್ದ ತಾಯಿ-ಮಗ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಚುಂಗಿಗುಡ್ಡೆ ಎಂಬಲ್ಲಿ ನಡೆದಿದೆ. 

ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಝಿ ರಿಯಾ ಹಾಗೂ ಪುತ್ರ ಶಾನ್ (11) ಹೊಳೆಗೆ ಬಿದ್ದು ಮೃತಪಟ್ಟ ಪಟ್ಟಿದ್ದಾರೆ. ಅವರು ಎಂದಿನಂತೆ  ಮನೆ ಸಮೀಪದ ಹೊಳೆಗೆ ವಿಹಾರಕ್ಕೆಂದು ತೆರಳಿದ ಸಂದರ್ಭ ಮಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು, ಮಗನ್ನು ರಕ್ಷಿಸಲು ತಾಯಿ ಕೂಡ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಇಬ್ಬರೂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಹಾಗೂ ಸ್ಥಳೀಯರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತ ದೇಹವು ದೊರಕಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ  ಪೋಲಿಸರು  ಆಗಮಿಸಿ ಪ್ರಕರಣ ದಾಖಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು