11:08 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬಿಜೆಪಿ ಸೇರಲು ಹಣದ ಆಮಿಷೆ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಆರೋಪಕ್ಕೆ ಮಾಜಿ ಡಿಸಿಎಂ ಸವದಿ ಹೇಳಿದ್ದೇನು? 

12/09/2021, 14:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡ ಜನಾಂಗಕ್ಕೆ 1.50 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಅಡಿಗಲ್ಲು ಸಮಾರಂಭವನ್ನು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೆರವೇರಿಸಿದರು

ಈ ವೇಳೆ ಮಾತನಾಡಿದ ಮಾಜಿ ಡಿಸಿಎಂ, ಮಾಜಿ ಸಚೀವ ಶ್ರೀಮಂತ ಪಾಟೀಲಗೆ ಹಣದ ಆಮಿಷದ ವಿಚಾರ ಶ್ರೀಮಂತ ಪಾಟೀಲ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಯಾರು ಹಣ ಕೊಡಲು ಹೋಗಿದ್ದರು. ಯಾರು ಆಮಿಷಯೊಡ್ಡಿದ್ದರು ಪರಿಶೀಲನೆ ಆಗಬೇಕು ಎಂದರು.

ಅಧಿಕಾರ ಶಾಸ್ವತವಲ್ಲ, ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು.

ಶ್ರೀಮಂತ ಪಾಟೀಲ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ.

ಇತ್ತೀಚಿನ ಸುದ್ದಿ

ಜಾಹೀರಾತು