7:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು