6:23 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು