6:02 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು