6:09 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು