9:19 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು–ನಾಯಕತ್ವ ಬೆಳೆಸುವ ಮಹತ್ವದ ವೇದಿಕೆ: ಕರ್ನಲ್ ಮಂದೀಪ್ ಸಿಂಗ್ ಸೆಖೋನ್

24/03/2026, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರುವೆಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಎನ್‌ಸಿಸಿ ಘಟಕದ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಲ್ ಮಂದೀಪ್ ಸಿಂಗ್ ಸೆಖೋನ್ ಮಾತನಾಡಿ, ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು, ದೇಶಭಕ್ತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಿನ್ಸಿಪಾಲ್ ಸತೀಶ್ ಪ್ರಸಾದ್ ಜೈಸ್ವಾಲ್ ಅವರು ಮಾತನಾಡಿ, ಎನ್‌ಸಿಸಿ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.


ಶಿಕ್ಷಣದ ಜೊತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಗೆ ಇಂತಹ ಚಟುವಟಿಕೆಗಳು ಅವಶ್ಯಕವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಕಚೇರಿ ಸಹಾಯಕರು ಹಾಗೂ ಇತರ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು
ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು